ದರ್ಶನ್ ಜೊತೆ ನಟಿಸಿದ್ದ ಕರಿ ಬಸಪ್ಪ; ಅಪರೂಪದ ವಿಡಿಯೋ ವೈರಲ್

ಕರಿ ಬಸಪ್ಪ, ‘ಬಿಗ್ ಬಾಸ್ ಕನ್ನಡ 12’ರ ಸ್ಪರ್ಧಿ, ದರ್ಶನ್ ಜೊತೆ ನಟಿಸಿದ್ದ ಅಪರೂಪದ ವಿಡಿಯೋ ವೈರಲ್ ಆಗಿದೆ. ಇಂಟರ್ನ್ಯಾಷನಲ್ ಬಾಡಿ ಬಿಲ್ಡರ್ ಆಗಿರುವ ಕರಿ ಬಸಪ್ಪ, ಈ ಹಿಂದಿನ ಸಿನಿಮಾದಲ್ಲಿ ವಿಲನ್ ಪಾತ್ರ ನಿರ್ವಹಿಸಿದ್ದರು. ಬಿಗ್ ಬಾಸ್ ಮನೆಯಲ್ಲಿ ಅವರ ಸಾಧನೆ ಕುರಿತು ಚರ್ಚೆಗಳ ನಡುವೆ ಈ ವಿಡಿಯೋ ಸದ್ದು ಮಾಡುತ್ತಿದೆ. ಇಂಟರ್​ನ್ಯಾಷನಲ್ ಬಾಡಿ ಬಿಲ್ಡರ್ ಕರಿ ಬಸಪ್ಪ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಸ್ಪರ್ಧಿ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಕೇವಲ ಬಾಡಿ…

Read More
sudeep

ಕೈಚಾಚಿದ್ದು, ಕಣ್ಣೀರು ಹಾಕಿದ್ದು ಸಾಕು: ವಿಷ್ಣು ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಕರೆ

ಬೆಂಗಳೂರು:ಅಭಿಮಾನ ಸ್ಟುಡಿಯೋನಲ್ಲಿದ್ದ ಡಾ. ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮಗೊಳಿಸಿರುವ ಘಟನೆ ಕನ್ನಡ ಚಿತ್ರರಂಗ ಮತ್ತು ಅಭಿಮಾನಿಗಳ ಮನಸ್ಸಿಗೆ ತೀವ್ರ ನೋವುಂಟುಮಾಡಿದೆ. ವಿಷ್ಣು ಅಭಿಮಾನಿಗಳಂತೆ, ಸ್ಟಾರ್ ನಟ ಕಿಚ್ಚ ಸುದೀಪ್ ಕೂಡ ತಮ್ಮ ಆಕ್ರೋಶ ಮತ್ತು ಬೇಸರವನ್ನು ತೋರಿಸಿದ್ದಾರೆ. ಸಮಾಧಿ ಧ್ವಂಸವಾದ ನಂತರ ತಮ್ಮ ವಿಡಿಯೋ ಸಂದೇಶದ ಮೂಲಕ ಸುದೀಪ್ ಅಭಿಮಾನಿಗಳಿಗೆ ಧೈರ್ಯ ತುಂಬುವ ಮಾತುಗಳನ್ನು ಹೇಳಿದ್ದಾರೆ. “ವಿಷ್ಣು ಸರ್ ಸಮಾಧಿಯೊಟ್ಟಿಗೆ ಏನು ನಡೆಯಿತೋ, ಅದು ನಡೆಯಬಾರದಿತ್ತು. ನಾವು ಎಷ್ಟೋ ಬಾರಿ ಮನವಿ ಮಾಡಿದ್ದೇವೆ, ಅಧಿಕಾರದಲ್ಲಿದ್ದವರು ಸ್ವಲ್ಪ…

Read More

ಪ್ರಧಾನಿ ಮೋದಿ- ರಷ್ಯಾದ ಪುಟಿನ್ ಫೋನ್ ಮಾತುಕತೆ; ಕಾರ್ಯತಂತ್ರದ ಪಾಲುದಾರಿಕೆ ಗಟ್ಟಿಗೊಳಿಸಲು ಪ್ರತಿಜ್ಞೆ.

ರಷ್ಯಾದಿಂದ ತೈಲ ಖರೀದಿ ಮಾಡುತ್ತಿದೆ ಎಂಬ ಕಾರಣವನ್ನು ನೀಡಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಹೆಚ್ಚುವರಿ ಶೇ. 25ರಷ್ಟು ಸುಂಕ ವಿಧಿಸುವ ಮೂಲಕ ವ್ಯಾಪಾರ ಆಮದು ಸುಂಕವನ್ನು ಶೇ. 50ಕ್ಕೆ ಏರಿಸಿದ್ರು. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಘೋಷಣೆಗಳಿಂದ ಉಂಟಾಗಿರುವ ಜಾಗತಿಕ ವ್ಯಾಪಾರ ಅನಿಶ್ಚಿತತೆಯ ನಡುವೆಯೇ ಇಂದು ರಷ್ಯಾ ಮತ್ತು ಭಾರತದ ನಾಯಕರು ದೂರವಾಣಿಯಲ್ಲಿ ಮಾತನಾಡಿದ್ದಾರೆ. ನವದೆಹಲಿ, ಆಗಸ್ಟ್ 8: ರಷ್ಯಾದ ತೈಲ ಖರೀದಿಯ ಕಾರಣಕ್ಕೆ ಭಾರತದ ಮೇಲೆ ಅಮೇರಿಕಾ(United States)…

Read More

ಯಶ್–ರಾಧಿಕಾ ಪಂಡಿತ್ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ – ಫೋಟೋ ಗ್ಯಾಲರಿ

ಕನ್ನಡ ಚಿತ್ರರಂಗದ ಪವರ್ ಕಪಲ್ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಮನೆಯಲ್ಲಿ ಈ ಬಾರಿಯ ವರಮಹಾಲಕ್ಷ್ಮಿ ಹಬ್ಬ ಭರ್ಜರಿಯಾಗಿ ಜರಗಿತು. ಕರ್ನಾಟಕ ಸೇರಿದಂತೆ ದೇಶದಾದ್ಯಂತ ಈ ಹಬ್ಬವನ್ನು ಸಂಪ್ರದಾಯ, ಭಕ್ತಿ ಮತ್ತು ಸಡಗರದೊಂದಿಗೆ ಆಚರಿಸಲಾಗಿದೆ. ರಾಧಿಕಾ ಪಂಡಿತ್ ಹಬ್ಬದ ಶುಭಾಶಯ ರಾಧಿಕಾ ಪಂಡಿತ್ ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ಹಬ್ಬದ ಫೋಟೋಗಳನ್ನು ಹಂಚಿಕೊಂಡು, “ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬವೂ ಸುಖ, ಸಮೃದ್ಧಿಯನ್ನು ತರಲಿ. ನಿಮ್ಮ ಹಾಗೂ ನಿಮ್ಮ ಕುಟುಂಬದ ಸಂತೋಷ ವೃದ್ಧಿಯಾಗಲಿ. ನಿಮ್ಮೆಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ…

Read More

🚜 ರೈತರಿಗೆ ಸಿಹಿ ಸುದ್ದಿ! ಕರ್ನಾಟಕ ಸರ್ಕಾರದಿಂದ 18 ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ?

ಬೆಂಗಳೂರು, ಆಗಸ್ಟ್ 08 –ಕರ್ನಾಟಕ ಸರ್ಕಾರವು ರಾಜ್ಯದ ರೈತರಿಗೆ ಸಿಹಿ ಸುದ್ದಿಯನ್ನು ಘೋಷಿಸಿದೆ. ಕೃಷಿ ಹಾಗೂ ತೋಟಗಾರಿಕೆಯ 18 ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (Minimum Support Price – MSP) ನೀಡುವ ನಿರ್ಧಾರ ಕೈಗೊಳ್ಳಲಾಗಿದೆ. 📢 ಬೆಂಬಲ ಬೆಲೆ ಘೋಷಣೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು, ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. 📅 ಖರೀದಿ ಪ್ರಕ್ರಿಯೆಯ ವೇಳಾಪಟ್ಟಿ 🎯 ಈ…

Read More
Vishnuvardham Grave in Abhiman Studio vandalized, Fans angry

ವಿಷ್ಣುವರ್ಧನ್ ಸಮಾಧಿ ನೆಲಸಮ, ಅಭಿಮಾನಿಗಳ ಆಕ್ರೋಶ

ವಿಷ್ಣುವರ್ಧನ್ ಸ್ಮಾರಕ ತೆರವು – ಅಭಿಮಾನಿಗಳ ಆಕ್ರೋಶ ಅಭಿಮಾನ್ ಸ್ಟುಡಿಯೋ ಮುಂದೆ . ಚಿತ್ರರಂಗದ ದಿಗ್ಗಜ, ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ರಾತ್ರೋರಾತ್ರಿ ತೆರವುಗೊಳಿಸಿರುವ ಘಟನೆ ಅಭಿಮಾನಿಗಳ ಮನಸ್ಸಿಗೆ ಭಾರೀ ನೋವನ್ನುಂಟುಮಾಡಿದೆ. ಅಭಿಮಾನ್ ಸ್ಟುಡಿಯೋ, ವಿಷ್ಣುವರ್ಧನ್ ಅವರ ಬದುಕಿನ ಹಲವು ನೆನಪುಗಳನ್ನು ಹೊತ್ತ ಸ್ಥಳ. ಇಲ್ಲಿ ಅವರ ಸಮಾಧಿ ಹಾಗೂ ಸ್ಮಾರಕವನ್ನು ನಿರ್ಮಿಸಲಾಗಿತ್ತು. ಅನೇಕ ಅಭಿಮಾನಿಗಳು ಈ ಸ್ಥಳಕ್ಕೆ ಭೇಟಿ ನೀಡಿ ತಮ್ಮ ಪ್ರೀತಿಯ ನಟನಿಗೆ ಗೌರವ ಸಲ್ಲಿಸುತ್ತಿದ್ದರು. ಪೂಜೆ…

Read More

ಚಿತ್ರದುರ್ಗ | ಸಹೋದರನಿಗೆ HIV – ಕುಟುಂಬದ ಮರ್ಯಾದೆಗೆ ಅಂಜಿ ತಮ್ಮನನ್ನೇ ಕೊ*ಗೈದ ಅಕ್ಕ.

ಚಿತ್ರದುರ್ಗ: ಹೆಚ್‌ಐವಿ (HIV) ಪೀಡಿತನೆಂಬ ಕಾರಣಕ್ಕೆ ಸ್ವಂತ ತಮ್ಮನನ್ನೇ ಅಕ್ಕ ತನ್ನ ಗಂಡನೊಂದಿಗೆ ಸೇರಿ ಕೊಲೆಗೈದಿರುವ ಘಟನೆ Chitradurga ಜಿಲ್ಲೆ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ್ (23), ಕೊಲೆಯಾದ ಸಹೋದರ, ಅಕ್ಕ ನಿಶಾ ಹಾಗೂ ಆಕೆಯ ಪತಿ ಮಂಜುನಾಥ್ ಕೊಲೆ ಆರೋಪಿ. ದುಮ್ಮಿ ಗ್ರಾಮದ ನಾಗರಾಜ್‌ನ ಮಗ ಮಲ್ಲಿಕಾರ್ಜುನ್, ಬೆಂಗಳೂರು (Bengaluru) ಗಾರ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಜುಲೈ 23ರಂದು ಸ್ನೇಹಿತರೊಂದಿಗೆ ಕಾರಲ್ಲಿ ದುಮ್ಮಿಗೆ ಬರುತ್ತಿದ್ದಾಗ, ಐಮಂಗಲ ಬಳಿ ಕಾರು ಅಪಘಾತಕ್ಕೆ ಒಳಗಾಯಿತು. ಇದರಿಂದ ಆತನ ಕಾಲು…

Read More