ವಿಷ್ಣುವರ್ಧನ್ ಸಮಾಧಿ ನೆಲಸಮ, ಅಭಿಮಾನಿಗಳ ಆಕ್ರೋಶ
ವಿಷ್ಣುವರ್ಧನ್ ಸ್ಮಾರಕ ತೆರವು – ಅಭಿಮಾನಿಗಳ ಆಕ್ರೋಶ ಅಭಿಮಾನ್ ಸ್ಟುಡಿಯೋ ಮುಂದೆ . ಚಿತ್ರರಂಗದ ದಿಗ್ಗಜ, ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ರಾತ್ರೋರಾತ್ರಿ ತೆರವುಗೊಳಿಸಿರುವ ಘಟನೆ ಅಭಿಮಾನಿಗಳ ಮನಸ್ಸಿಗೆ ಭಾರೀ ನೋವನ್ನುಂಟುಮಾಡಿದೆ. ಅಭಿಮಾನ್ ಸ್ಟುಡಿಯೋ, ವಿಷ್ಣುವರ್ಧನ್ ಅವರ ಬದುಕಿನ ಹಲವು ನೆನಪುಗಳನ್ನು ಹೊತ್ತ ಸ್ಥಳ. ಇಲ್ಲಿ ಅವರ ಸಮಾಧಿ ಹಾಗೂ ಸ್ಮಾರಕವನ್ನು ನಿರ್ಮಿಸಲಾಗಿತ್ತು. ಅನೇಕ ಅಭಿಮಾನಿಗಳು ಈ ಸ್ಥಳಕ್ಕೆ ಭೇಟಿ ನೀಡಿ ತಮ್ಮ ಪ್ರೀತಿಯ ನಟನಿಗೆ ಗೌರವ ಸಲ್ಲಿಸುತ್ತಿದ್ದರು. ಪೂಜೆ…
