DEVIL ಸಿನಿಮಾ ನೋಡಲು ಬಾರದ ಗಜಪಡೆ ? #devil #darshan ಧನ್ವೀರ್‌ ಹೊರತುಪಡಿಸಿ..

ಕನ್ನಡ ಚಿತ್ರರಂಗದಲ್ಲಿ ಒಂದು ಹೆಜ್ಜೆ ಗುರುತು ಮಾಡಿರುವ ಚಾಲೆಂಜಿಂಗ್ಸ್ಟಾರ್ ದರ್ಶನ್‌ ಅವರು ಇದ್ದಾಗ ಅವರ ಜೊತೆ ಯಾವಗಲೂ ಒಂದು ತಂಡವಿರುತಿತ್ತು. ‌ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆಗಿದ್ದ ಗಜಪಡೆ ಈಗ ಎಲ್ಲಿದೆ? ಒಂದು ಯುಗವನ್ನೇ ನಿರ್ಮಿಸಿದ ನಟ ಎಂದರೆ ಚಾಲೆಂಜಿಂಗ್ ಸ್ಟಾರ್ ದರ್ಶನ್. ಅವರ ಸಿನಿ ಪಯಣ ಆರಂಭದಿಂದಲೇ ಅವರ ಜೊತೆ ಒಬ್ಬಬ್ಬರಾಗಿ ಬಂದು ಸೇರಿದರು. ಅವರು ಬೆಳೆದಂತೆ ಅವರಜೊತೆಯಿದ್ದವರನ್ನು ಬೆಳೆಸುವ ಗುಣ ದರ್ಶನ್‌ ಅವರಿಗ ಇತ್ತು.. ಅ ತಂಡದ ಹೆಸರೇ ‘ಗಜಪಡೆ’. ದರ್ಶನ್ ಎಂದರೆ ತಂಡ,…

Read More

ಕಿಚ್ಚ ಸುದೀಪ್‌ ಕೈಗೆ ಬ್ಯಾಂಡೇಜ್‌! ಶೂಟಿಂಗ್‌ನಲ್ಲಿ ಗಾಯವೇ? ಅಭಿಮಾನಿಗಳಲ್ಲಿ ಆತಂಕ

ನಟ ಕಿಚ್ಚ ಸುದೀಪ್‌ – ಸ್ಯಾಂಡಲ್ವುಡ್‌ನ ಖ್ಯಾತ ನಟ, ಬಿಗ್‌ಬಾಸ್‌ ಹೋಸ್ಟ್‌ ಮತ್ತು ಅಭಿಮಾನಿಗಳ ಹೃದಯದ ರಾಜ. ಇತ್ತೀಚೆಗೆ ಅವರು ಕಾಣಿಸಿಕೊಂಡ ಹೊಸ ವಿಡಿಯೋವೊಂದು ಅಭಿಮಾನಿಗಳಲ್ಲಿ ಆತಂಕವನ್ನುಂಟು ಮಾಡಿದೆ. ಕಾರಣ, ಸುದೀಪ್‌ ಅವರ ಕೈ ಗೆ ಬ್ಯಾಂಡೇಜ್, ಅವರಿಗೆ ಏನಾದರೂ ಗಾಯವಾಗಿದೆಯಾ ಎಂಬ ಚಿಂತೆ ಮೂಡಿದೆ. ವೈರಲ್‌ ವಿಡಿಯೋ: ಕೈಗೆ ಬ್ಯಾಂಡೇಜ್‌ ಹಾಕಿಕೊಂಡ ಕಿಚ್ಚ ಬಿಗ್‌ಬಾಸ್‌ ಖ್ಯಾತಿಯ ನಟ ರಾಕೇಶ್‌ ಅಡಿಗ ಅಭಿನಯದ ‘ನಾನು ಮತ್ತು ಗುಂಡ 2’ ಸಿನಿಮಾಗೆ ಶುಭಕೋರಿದ ವಿಡಿಯೋವೊಂದರಲ್ಲಿ ಸುದೀಪ್‌ ಕಾಣಿಸಿಕೊಂಡಿದ್ದಾರೆ. ಈ…

Read More

ಕಿಚ್ಚ ಸುದೀಪ್ ಮೋದಿ ಅವರಿಗೆ ಬರೆದ ಬಾವನಾತ್ಮಕ ಪತ್ರ: “ನಾನು ಇವತ್ತು ಒಬ್ಬ ನಾಗರೀಕನಾಗಿ ಬರೆಯುತ್ತಿದ್ದೇನೆ”

ಕಿಚ್ಚ ಸುದೀಪ್‌ನಿಂದ ಪ್ರಧಾನಿ ನರೇಂದ್ರ ಮೋದಿಗೆ ಭಾವನಾತ್ಮಕ ಪತ್ರ – ರಾಷ್ಟ್ರಕ್ಕಾಗಿ ನೀವು ಓದಲೇ ಬೇಕು. ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ತೀವ್ರವಾಗುತ್ತಿರುವ ನಡುವೆಯೇ, ಕನ್ನಡ ಚಲನಚಿತ್ರ ರಂಗದ ಮಹಾನ್ ನಟ ಕಿಚ್ಚ ಸುದೀಪ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಒಂದು ಭಾವನಾತ್ಮಕ ಹಾಗೂ ರಾಷ್ಟ್ರಭಕ್ತಿ ಉಳ್ಳ ಪತ್ರವೊಂದನ್ನು ಬರೆದಿದ್ದಾರೆ. ಈ ಪತ್ರದಲ್ಲಿ ಅವರು ನರೇಂದ್ರ ಮೋದಿ ಅವರ ನಾಯಕತ್ವವನ್ನು ಕೊಂಡಾಡುವ ಜೊತೆಗೆ ಭಾರತದ ಸೇನೆಯ ಶೌರ್ಯ, ಶಿಸ್ತು ಮತ್ತು ತ್ಯಾಗವನ್ನು ಹೊಗಳಿದ್ದಾರೆ….

Read More

ಕೊನೆಗೂ ಕ್ಷಮಿಸಿ ಎಂದ ಸೋನು ನಿಗಮ್..

ಕನ್ನಡಿಗರ ಕ್ಷಮೆ ಕೇಳಿದ ಸೋನು ನಿಗಮ್; ಪ್ರೀತಿಗಾಗಿ ಅಹಂಕಾರ ಬದಿಗಿಟ್ಟ ಗಾಯಕ ಕನ್ನಡ ಹಾಡು ಹೇಳುವಂತೆ ಒತ್ತಾಯಿಸಿದ್ದನ್ನು ಪಹಲ್ಗಾಮ್ ಘಟನೆಗೆ ಹೋಲಿಸಿದ್ದ ಗಾಯಕ ಸೋನು ನಿಗಮ್ ಅವರನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡಲು ನಿರ್ಧರಿಸಲಾಗಿತ್ತು. ಅದರ ಬೆನ್ನಲ್ಲೇ ಅವರು ಕನ್ನಡಿಗರಲ್ಲಿ ಕ್ಷಮೆ ಕೇಳಿದ್ದಾರೆ. ‘ನಿಮ್ಮ ಮೇಲೆ ನನಗೆ ಇರುವ ಪ್ರೀತಿಯು ನನ್ನ ಅಹಂಕಾರಕ್ಕಿಂತ ದೊಡ್ಡದು’ ಎಂದು ಅವರು ಹೇಳಿದ್ದಾರೆ. ಕನ್ನಡಿಗರ ಕ್ಷಮೆ ಕೇಳಿದ ಸೋನು ನಿಗಮ್; ಪ್ರೀತಿಗಾಗಿ ಅಹಂಕಾರ ಬದಿಗಿಟ್ಟ ಗಾಯಕ ಕಡೆಗೂ ಗಾಯಕ ಸೋನು ನಿಗಮ್ (Sonu…

Read More